Main Story
-

ಮಂಗಳೂರು: ನಾನೊಬ್ಬ ಪತ್ರಕರ್ತ ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಾನು ಮಾಧ್ಯಮದವನು ಎಂದು ಸುಳ್ಳು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೆ, ಈ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10:50 ರ ಸುಮಾರಿಗೆ ಬಂಟ್ಸ್ ಹಾಸ್ಟೆಲ್ ಬಳಿ ಸಂಚಾರ ಪೂರ್ವ ಠಾಣೆಯ ಸಿಪಿಸಿ…
Editor's Picks
Trending Now
Featured News

Cover Stories
-

ಮಂಗಳೂರು: ನಾನೊಬ್ಬ ಪತ್ರಕರ್ತ ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಾನು ಮಾಧ್ಯಮದವನು ಎಂದು ಸುಳ್ಳು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೆ, ಈ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10:50 ರ ಸುಮಾರಿಗೆ ಬಂಟ್ಸ್ ಹಾಸ್ಟೆಲ್ ಬಳಿ ಸಂಚಾರ ಪೂರ್ವ ಠಾಣೆಯ ಸಿಪಿಸಿ…
-

ಬಂಟ್ವಾಳ : ಮರದ ದಿಮ್ಮಿ ಜಾರಿ ಬಿದ್ದು ಲಾರಿ ಕ್ಲೀನರ್ ಮೃತ್ಯು
ಬಂಟ್ವಾಳ: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ನಲ್ಲಿ ನಡೆದಿದೆ. ಮೃತರನ್ನು ಶಕೀಲ್ ಅಬ್ದುಲ್ ಅಜೀಬ್ (53) ಎಂದು ಗುರುತಿಸಲಾಗಿದೆ. ಕೇರಳದ ಕಾಲಡಿ ಮರದ ಮಿಲ್ಲಿನಿಂದ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ಗೆ ತರಲಾಗಿತ್ತು. ಲಾರಿಯಲ್ಲಿ ಚಾಲಕ ಯಶ ಯರಮಾಳಕರ ಹಾಗೂ ಕ್ಲೀನರ್ ಶಕೀಲ್ ಅಬ್ದುಲ್ ಅಜೀಬ್…
Popular Now
-

ಮಂಗಳೂರು: ನಾನೊಬ್ಬ ಪತ್ರಕರ್ತ ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಾನು ಮಾಧ್ಯಮದವನು ಎಂದು ಸುಳ್ಳು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೆ, ಈ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10:50 ರ ಸುಮಾರಿಗೆ ಬಂಟ್ಸ್ ಹಾಸ್ಟೆಲ್ ಬಳಿ ಸಂಚಾರ ಪೂರ್ವ ಠಾಣೆಯ ಸಿಪಿಸಿ…
-

ಬಂಟ್ವಾಳ : ಮರದ ದಿಮ್ಮಿ ಜಾರಿ ಬಿದ್ದು ಲಾರಿ ಕ್ಲೀನರ್ ಮೃತ್ಯು
ಬಂಟ್ವಾಳ: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ನಲ್ಲಿ ನಡೆದಿದೆ. ಮೃತರನ್ನು ಶಕೀಲ್ ಅಬ್ದುಲ್ ಅಜೀಬ್ (53) ಎಂದು ಗುರುತಿಸಲಾಗಿದೆ. ಕೇರಳದ ಕಾಲಡಿ ಮರದ ಮಿಲ್ಲಿನಿಂದ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ಗೆ ತರಲಾಗಿತ್ತು. ಲಾರಿಯಲ್ಲಿ ಚಾಲಕ ಯಶ ಯರಮಾಳಕರ ಹಾಗೂ ಕ್ಲೀನರ್ ಶಕೀಲ್ ಅಬ್ದುಲ್ ಅಜೀಬ್…

Must Read
-

ಮಂಗಳೂರು: ನಾನೊಬ್ಬ ಪತ್ರಕರ್ತ ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಾನು ಮಾಧ್ಯಮದವನು ಎಂದು ಸುಳ್ಳು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೆ, ಈ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10:50 ರ ಸುಮಾರಿಗೆ ಬಂಟ್ಸ್ ಹಾಸ್ಟೆಲ್ ಬಳಿ ಸಂಚಾರ ಪೂರ್ವ ಠಾಣೆಯ ಸಿಪಿಸಿ…
-

ಬಂಟ್ವಾಳ : ಮರದ ದಿಮ್ಮಿ ಜಾರಿ ಬಿದ್ದು ಲಾರಿ ಕ್ಲೀನರ್ ಮೃತ್ಯು
ಬಂಟ್ವಾಳ: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ನಲ್ಲಿ ನಡೆದಿದೆ. ಮೃತರನ್ನು ಶಕೀಲ್ ಅಬ್ದುಲ್ ಅಜೀಬ್ (53) ಎಂದು ಗುರುತಿಸಲಾಗಿದೆ. ಕೇರಳದ ಕಾಲಡಿ ಮರದ ಮಿಲ್ಲಿನಿಂದ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ಗೆ ತರಲಾಗಿತ್ತು. ಲಾರಿಯಲ್ಲಿ ಚಾಲಕ ಯಶ ಯರಮಾಳಕರ ಹಾಗೂ ಕ್ಲೀನರ್ ಶಕೀಲ್ ಅಬ್ದುಲ್ ಅಜೀಬ್…
-

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಕೊಲೆ ಯತ್ನ ಪ್ರಕರಣ- 16 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ(ಚಾರ್ಜ್ಶೀಟ್) ಸಲ್ಲಿಸಿದ್ದಾರೆ. ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರ ಮೇಲೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಲಾಗಿತ್ತು. 2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ 12.30ರ ಸುಮಾರಿಗೆ ಮಂಗಳೂರು ಜಿಲ್ಲಾ…
-

ಉಡುಪಿ: ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ- ಇಬ್ಬರ ಬಂಧನ
ಉಡುಪಿ: ಸರ್ಕಾರಿ ಜಮೀನಿನಲ್ಲಿ ಯಾವುದೇ ಇಲಾಖೆಯ ಅನುಮತಿ ಅಥವಾ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಬಳಸಿ ಬಂಡೆ ಕಲ್ಲು ಸ್ಫೋಟಿಸಿದ ಆರೋಪದಡಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೆ.5ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೇ ನಂ.112/2ರಲ್ಲಿರುವ 1.54 ಎಕರೆ ಸರ್ಕಾರಿ ಜಮೀನಿನಲ್ಲಿ ಘಟನೆ ನಡೆದಿತ್ತು. ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಜಮೀನಿನಲ್ಲಿದ್ದ ಬಂಡೆ ಕಲ್ಲನ್ನು ಸ್ಫೋಟಿಸಿದ್ದರು…
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…

Recommended News
-

ಮಂಗಳೂರು: ನಾನೊಬ್ಬ ಪತ್ರಕರ್ತ ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಾನು ಮಾಧ್ಯಮದವನು ಎಂದು ಸುಳ್ಳು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೆ, ಈ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10:50 ರ ಸುಮಾರಿಗೆ ಬಂಟ್ಸ್ ಹಾಸ್ಟೆಲ್ ಬಳಿ ಸಂಚಾರ ಪೂರ್ವ ಠಾಣೆಯ ಸಿಪಿಸಿ…
-

ಬಂಟ್ವಾಳ : ಮರದ ದಿಮ್ಮಿ ಜಾರಿ ಬಿದ್ದು ಲಾರಿ ಕ್ಲೀನರ್ ಮೃತ್ಯು
ಬಂಟ್ವಾಳ: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ನಲ್ಲಿ ನಡೆದಿದೆ. ಮೃತರನ್ನು ಶಕೀಲ್ ಅಬ್ದುಲ್ ಅಜೀಬ್ (53) ಎಂದು ಗುರುತಿಸಲಾಗಿದೆ. ಕೇರಳದ ಕಾಲಡಿ ಮರದ ಮಿಲ್ಲಿನಿಂದ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ಗೆ ತರಲಾಗಿತ್ತು. ಲಾರಿಯಲ್ಲಿ ಚಾಲಕ ಯಶ ಯರಮಾಳಕರ ಹಾಗೂ ಕ್ಲೀನರ್ ಶಕೀಲ್ ಅಬ್ದುಲ್ ಅಜೀಬ್…
-

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಕೊಲೆ ಯತ್ನ ಪ್ರಕರಣ- 16 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ(ಚಾರ್ಜ್ಶೀಟ್) ಸಲ್ಲಿಸಿದ್ದಾರೆ. ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರ ಮೇಲೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಲಾಗಿತ್ತು. 2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ 12.30ರ ಸುಮಾರಿಗೆ ಮಂಗಳೂರು ಜಿಲ್ಲಾ…
-

ಉಡುಪಿ: ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ- ಇಬ್ಬರ ಬಂಧನ
ಉಡುಪಿ: ಸರ್ಕಾರಿ ಜಮೀನಿನಲ್ಲಿ ಯಾವುದೇ ಇಲಾಖೆಯ ಅನುಮತಿ ಅಥವಾ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಬಳಸಿ ಬಂಡೆ ಕಲ್ಲು ಸ್ಫೋಟಿಸಿದ ಆರೋಪದಡಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೆ.5ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೇ ನಂ.112/2ರಲ್ಲಿರುವ 1.54 ಎಕರೆ ಸರ್ಕಾರಿ ಜಮೀನಿನಲ್ಲಿ ಘಟನೆ ನಡೆದಿತ್ತು. ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಜಮೀನಿನಲ್ಲಿದ್ದ ಬಂಡೆ ಕಲ್ಲನ್ನು ಸ್ಫೋಟಿಸಿದ್ದರು…
-

ಉಳ್ಳಾಲ ನಗರದ ಕೋಟೆಪುರದ ಮೀನಿನ ಫ್ಯಾಕ್ಟರಿಗಳ ದುರ್ವಾಸನೆಯಿಂದ ಮತ್ತು ನರಕಯಾತೆನೆ ಯಿಂದ ನಾಗರಿಕರಿಗೆ ಮುಕ್ತಿ ಯಾವಾಗ..??
ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 14 ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಫ್ಯಾಕ್ಟರಿಗಳಿಂದಾಗಿ ಇಡೀ ಉಳ್ಳಾಲ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ 24 ಗಂಟೆಗಳ ಕಾಲ ಇತಿಹಾಸದಲ್ಲೇ ಕೇಳಿರದ ಮಟ್ಟದ ದುರ್ವಾಸನೆ ಹಬ್ಬಿದೆ. ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಜನರು ಮನೆಯೊಳಗೂ ಇರಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ಲಾರಿ, ರಾತ್ರಿ ಫ್ಯಾಕ್ಟರಿ – ಎರಡೂ ಕಿರುಕುಳ: ಬೆಳಿಗ್ಗೆ 5 ಗಂಟೆಯಿಂದಲೇ ಮಂಗಳೂರು ಮತ್ತು ಕೇರಳದಿಂದ ಕೊಳೆತ ಮೀನು ಹೊತ್ತ ನೂರಾರು ಲಾರಿಗಳು ಉಳ್ಳಾಲದ ರಾಜರಸ್ತೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











